Webdunia - Bharat's app for daily news and videos

Install App

ಫಾರಿನ್ ನಲ್ಲಿ ಕುಮಾರಸ್ವಾಮಿ ಜೂಜು : ಖೇದ ವ್ಯಕ್ತಪಡಿಸಿದ ಡಿಸಿಎಂ

Webdunia
ಶನಿವಾರ, 31 ಆಗಸ್ಟ್ 2019 (18:15 IST)
ವಿದೇಶದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂಜಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ಉಪಮುಖ್ಯಮಂತ್ರಿ, ಒಬ್ಬ ಮುಖ್ಯಮಂತ್ರಿಯಾದವರು ಈ ರೀತಿ ಮಾಡಿದ್ದರ ಬಗ್ಗೆ ಖೇದವಿದೆ ಅಂತ ಟಾಂಗ್ ನೀಡಿದ್ದಾರೆ.

ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಬಿಜೆಪಿ ಸರ್ಕಾರ ಸರಿಯಿಲ್ಲ ಅನ್ನುವ ವಿರೋಧ ಪಕ್ಷಗಳ ಟೀಕೆಗಳಿಗೆ ಮಾನ್ಯತೆ ಇಲ್ಲ ಎಂದರು.
ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆಯಲ್ಲಿ ಹುರುಳಿಲ್ಲ, ಅರ್ಥವೂ ಇಲ್ಲ. ನಮ್ಮನ್ನು ಟೀಕಿಸುವ ನೈತಿಕ ಹಕ್ಕು ಅವರಿಗಿಲ್ಲ ಅಂತ ಜೆಡಿಎಸ್, ಕಾಂಗ್ರೆಸ್ ಗೆ ತಿರುಗೇಟು ನೀಡಿದ್ರು.

ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಮಹಿಳೆಯರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ಅದಕ್ಕೂ ಗರಂ ಆಗಿಯೇ ಟಾಂಗ್ ನೀಡಿದ್ದಾರೆ.

ಇನ್ನು, ಸಿದ್ದರಾಮಯ್ಯ ಕುಣಿಯಲು ಬರದವಳು ನೆಲ ಡೊಂಕೆಂದು ಹೇಳಿದಳೆಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿ,
ಸಿದ್ದರಾಮಯ್ಯ ನವರು ಹಿರಿಯರು. ಅವರು ಗೌರವಾನ್ವಿತರು ಅವರ ಬಾಯಲ್ಲಿ ಇಂತಹ ಮಾತು ಶೋಭೆ ತರುವದಿಲ್ಲ ಅಂತಂದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments