Webdunia - Bharat's app for daily news and videos

Install App

ಫಾರಿನ್ ನಲ್ಲಿ ಕುಮಾರಸ್ವಾಮಿ ಜೂಜು : ಖೇದ ವ್ಯಕ್ತಪಡಿಸಿದ ಡಿಸಿಎಂ

Webdunia
ಶನಿವಾರ, 31 ಆಗಸ್ಟ್ 2019 (18:15 IST)
ವಿದೇಶದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂಜಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ಉಪಮುಖ್ಯಮಂತ್ರಿ, ಒಬ್ಬ ಮುಖ್ಯಮಂತ್ರಿಯಾದವರು ಈ ರೀತಿ ಮಾಡಿದ್ದರ ಬಗ್ಗೆ ಖೇದವಿದೆ ಅಂತ ಟಾಂಗ್ ನೀಡಿದ್ದಾರೆ.

ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಬಿಜೆಪಿ ಸರ್ಕಾರ ಸರಿಯಿಲ್ಲ ಅನ್ನುವ ವಿರೋಧ ಪಕ್ಷಗಳ ಟೀಕೆಗಳಿಗೆ ಮಾನ್ಯತೆ ಇಲ್ಲ ಎಂದರು.
ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆಯಲ್ಲಿ ಹುರುಳಿಲ್ಲ, ಅರ್ಥವೂ ಇಲ್ಲ. ನಮ್ಮನ್ನು ಟೀಕಿಸುವ ನೈತಿಕ ಹಕ್ಕು ಅವರಿಗಿಲ್ಲ ಅಂತ ಜೆಡಿಎಸ್, ಕಾಂಗ್ರೆಸ್ ಗೆ ತಿರುಗೇಟು ನೀಡಿದ್ರು.

ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಮಹಿಳೆಯರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ಅದಕ್ಕೂ ಗರಂ ಆಗಿಯೇ ಟಾಂಗ್ ನೀಡಿದ್ದಾರೆ.

ಇನ್ನು, ಸಿದ್ದರಾಮಯ್ಯ ಕುಣಿಯಲು ಬರದವಳು ನೆಲ ಡೊಂಕೆಂದು ಹೇಳಿದಳೆಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿ,
ಸಿದ್ದರಾಮಯ್ಯ ನವರು ಹಿರಿಯರು. ಅವರು ಗೌರವಾನ್ವಿತರು ಅವರ ಬಾಯಲ್ಲಿ ಇಂತಹ ಮಾತು ಶೋಭೆ ತರುವದಿಲ್ಲ ಅಂತಂದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments