Webdunia - Bharat's app for daily news and videos

Install App

ಈ ಜಿಲ್ಲೆಗೆ ಭರ್ಜರಿ ಗಿಫ್ಟ್ ನೀಡಿದ ಕುಮಾರಸ್ವಾಮಿ

Webdunia
ಶುಕ್ರವಾರ, 12 ಜುಲೈ 2019 (17:51 IST)
ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದ್ದರೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋಲಾರ ಜಿಲ್ಲೆಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಎಂವಿಕೆ ಗೋಲ್ಡನ್ ಡೇರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. 50 ಕೋಟಿ ರೂಪಾಯಿ ಅನುದಾನದಲ್ಲಿ ಮೊದಲನೇ ಕಂತಾಗಿ 25 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಆರ್ಥಿಕ ಇಲಾಖೆಗೆ ಆದೇಶಿಸಿದ್ದಾರೆ.

ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ ಕುಮಾರಸ್ವಾಮಿ ಹಣವನ್ನ ಕೂಡಲೇ ಬಿಡುಗಡೆ ಮಾಡುವಂತೆ ಪತ್ರವನ್ನ ಬರೆದಿದ್ದಾರೆ. ಪತ್ರದಲ್ಲಿ ಮಾಲೂರು ಶಾಸಕರೂ ಆಗಿರುವ ಕೋಮುಲ್ ಅಧ್ಯಕ್ಷ ಕೆ.ವೈ. ನಂಜೇಗೌಡ ಅವ್ರು ಎಂವಿಕೆ ಗೋಲ್ಡನ್ ಡೇರಿಗೆ 50 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂಗೆ ಮನವಿ ಮಾಡಿರುವ ಪತ್ರದ ಬಗ್ಗೆ ಉಲ್ಲೇಖಿಸಲಾಗಿದೆ.

ಸಿಎಂ ಕುಮಾರಸ್ವಾಮಿ ವಿರುದ್ಧ ಅತೃಪ್ತ ವ್ಯಕ್ತಪಡಿಸಿ ಒಂದೆಡೆ ಶಾಸಕರು ರಾಜೀನಾಮೆ ನೀಡುತ್ತಿದ್ದರೆ, ಮತ್ತೊಂದೆಡೆ ಉಳಿದ ಶಾಸಕ ಮನವೊಲಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಅನ್ನೋದ್ದಿಕ್ಕೆ ಈ ಪ್ರಕರಣ ನಿದರ್ಶನವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕ ರಕ್ತದೊತ್ತಡದ ಆರಂಭಿಕ ಲಕ್ಷಣಗಳೇನು

ಸ್ಥಳೀಯ ಚುನಾವಣೆಗೆ ನೋ ಇವಿಎಂ, ಬ್ಯಾಲೆಟ್ ಪೇಪರ್ ಎಂದ ಕಾಂಗ್ರೆಸ್ ಸರ್ಕಾರ

ಎಸ್ಐಟಿಯಿಂದ ನಡೆಯುತ್ತಿದೆಯಾ ಧರ್ಮಸ್ಥಳ ಸೌಜನ್ಯ ಕೇಸ್ ಸೀಕ್ರೆಟ್ ತನಿಖೆ

ಡಿಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ವಾಪಸ್: ಇದು ನಮಗೆ ನಾವೇ ಭಾರತ ರತ್ನ ಕೊಟ್ಟ ಹಾಗೆ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments