ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರರನ್ನು ಜನರೇ ಮನೆಗೆ ಕಳುಹಿಸ್ತಾರೆ: ಕುಮಾರಸ್ವಾಮಿ ತಿರುಗೇಟು

Webdunia
ಬುಧವಾರ, 4 ಏಪ್ರಿಲ್ 2018 (12:11 IST)
ಬೆಂಗಳೂರು: ದೇವೇಗೌಡ ಮತ್ತು ಮಕ್ಕಳನ್ನು ಸೋಲಿಸಿ ಎಂದು ಕರೆಕೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ-ಪುತ್ರ ಯತೀಂದ್ರರನ್ನು ಜನರೇ ಮನೆಗೆ ಕಳುಹಿಸ್ತಾರೆ ಎಂದಿದ್ದಾರೆ.
 

‘ನಾನು ಸಿಎಂ ರೀತಿ ಮಾತನಾಡಲ್ಲ. ಜನರ ನಿರ್ಧರಿಸುತ್ತಾರೆ. ಅಪ್ಪ-ಮಗನನ್ನು ಜನರೇ ಮನೆಗೆ ಕಳುಹಿಸ್ತಾರೆ’ ಎಂದು ಮೈಸೂರಿನಲ್ಲಿ ಸುದ್ದಿಗಾರರ ಮುಂದೆ ಕುಮಾರಸ್ವಾಮಿ ಹೇಳಿದ್ದಾರೆ.

ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೂರು ದಿನ ಪ್ರವಾಸ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ. ನಾನು ಸಿದ್ದರಾಮಯ್ಯ ರೀತಿ ಐದೂ ದಿನ ಪ್ರಚಾರ ಮಾಡಲ್ಲ. ಮೂರು ದಿನ ಪ್ರಚಾರಕ್ಕೆ ಹೋಗುವೆ. ದೇವೇಗೌಡರ ಪ್ರವಾಸದ ಸಮಯ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments