Webdunia - Bharat's app for daily news and videos

Install App

ಕುಮಾರಸ್ವಾಮಿ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ: ಪೇಜಾವರ ಶ್ರೀ

Webdunia
ಶುಕ್ರವಾರ, 1 ಜೂನ್ 2018 (19:46 IST)
ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಅಂತ ಹಾರೈಸ್ತೇನೆ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ಚದ ವಿಕೃತಿಯಾಗಿದೆ. ರಾಜಕಾರಣಿಗಳು ರೆಸಾರ್ಟ್, ಆಪರೇಷನ್ ನಲ್ಲಿ ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ. 
ಗೊಂದಲ ನಿರ್ಮಾಣವಾದ್ರೆ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಬೇಡ. ಸರ್ವ ಪಕ್ಷ ಸರ್ಕಾರ ಜಾರಿಗೆ ಬರಬೇಕು. ಅಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕು. ಇಂತಹ ಆದರ್ಶ ಮಂತ್ರಿ ಮಂಡಲ ರಚನೆಯಾಗಲಿ ಎಂದರು. 
 
ವಿಪಕ್ಷ ಮುಕ್ತ ಸರ್ಕಾರ ಸರಿಯಲ್ಲ. ವಿಪಕ್ಷ ಇರಬೇಕು ಎಂಬುದು ನನ್ನ ವಾದವಾಗಿದೆ ಎಂದಿದ್ದಾರೆ. ಮೋದಿ ನೇತೃತ್ವದ ಸರ್ಕಾರದಿಂದ ಸಾಕಷ್ಟು ಕೆಲಸ ಆಗಿದೆ. ಕೇಂದ್ರ ಸರ್ಕಾರದ ಬಗ್ಗೆ ನಿರೀಕ್ಷೆ ಬಹಳ ಇತ್ತು. ನಿರೀಕ್ಷೆಯಷ್ಟು ಸಾಧನೆಗಳು ಆಗಲಿಲ್ಲ ಎಂಬ ಬೇಸರವಿದೆ. 
 
ರಾಮ ಮಂದಿರಕ್ಕಿಂತ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ಗಂಗಾ ಶುದ್ಧೀಕರಣ ಸಂಪೂರ್ಣವಾಗಿ ಆಗಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ಸ್ವಾಮೀಜಿ ಪರೋಕ್ಷವಾಗಿ ಮೋದಿ ಸರಕಾರಕ್ಕೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments