ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೈ ಪಡೆ ಗರಂ

Webdunia
ಬುಧವಾರ, 29 ಜುಲೈ 2020 (22:46 IST)
ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಸ್ತ್ರ ಮುಂದುವರಿಸಿದ್ದು, ಭಾರೀ ಟಾಂಗ್ ನೀಡಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವು ಶಾಸಕರ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವ ಬೆನ್ನಲ್ಲೆ, ಕಾಂಗ್ರೆಸ್ ತಿರುಗೇಟು ನೀಡಿದೆ.

ಕುಮಾರಸ್ವಾಮಿಯವರ ನೈತಿಕತೆಯನ್ನೇ ಕೈ ಪಡೆ ಪ್ರಶ್ನೆ ಮಾಡಿದೆ.

ಕಾಂಗ್ರೆಸ್ ಜೊತೆ ಕೈ ಜೋಡಿಸಿ ಅಧಿಕಾರ ಅನುಭವಿಸುವಾಗ ಚೆನ್ನಾಗಿತ್ತು, ಈಗ ಕಾಂಗ್ರೆಸ್ ನಿಮಗೆ ಚೆನ್ನಾಗಿಲ್ಲವಾ? ಎಂದು ಪ್ರಶ್ನಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments