ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ: ಡಿಕೆಶಿ

Webdunia
ಮಂಗಳವಾರ, 14 ನವೆಂಬರ್ 2023 (19:12 IST)
ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. "ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ.

ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ. ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments