ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ: ಡಿಕೆಶಿ

Webdunia
ಮಂಗಳವಾರ, 14 ನವೆಂಬರ್ 2023 (19:12 IST)
ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. "ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ.

ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ. ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಗಾಡೇಶ್ವರ ಅಣೆಕಟ್ಟಿನ ಪ್ರವಾಹಕ್ಕೆ ಸಿಲುಕಿದ ಯುವಕರು: ರಕ್ಷಿಸಲು ಹೋದವರ ಕತೆ ಏನಾಯ್ತು Shocking video

ಗುರುವಾಯೂರು ದೇವಾಲಯ ಬಾಗಿಲು ಮುಚ್ಚಿದ ಮೇಲೂ ಓಡಾಡಿದ ಈ ಪುಟ್ಟ ಮಗು ಯಾವುದು: ಕೌತುಕದ Video ಇಲ್ಲಿದೆ

ಮುಂದಿನ ಸುದ್ದಿ
Show comments