Webdunia - Bharat's app for daily news and videos

Install App

ಖೋಖೋ ವಿಶ್ವಕಪ್‌ನಲ್ಲಿ ಸಾಧನೆ ಮಾಡಿದ ಗೌತಮ್, ಚೈತ್ರಾರನ್ನು ಗೌರವಿಸಿದ ಕುಮಾರಸ್ವಾಮಿ

Sampriya
ಮಂಗಳವಾರ, 21 ಜನವರಿ 2025 (19:52 IST)
Photo Courtesy X
ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಸನ್ಮಾನಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕರ್ನಾಟಕದ ಗೌತಮ್ ಮತ್ತು ಚೈತ್ರಾ ಅವರನ್ನು ಗೌರವವಿಸಿದರು.

ಮುಖ್ಯ ಕೋಚ್ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಕೂಡ ಗೌರವಿಸಲಾಯಿತು.


ನಿಮ್ಮ ಭವಿಷ್ಯ ಉಜ್ವಲವಾಗಲಿ ಹಾಗೂ ನಿಮ್ಮ ಸಾಧನೆ ಯುವ ಜನರಿಗೆ ಪ್ರೇರಣೆಯಾಗಲಿ ಎಂದು ಹಾರೈಸಲಾಯಿತು.

ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಆಶಯದಂತೆ ಕೇಂದ್ರ ಸರಕಾರವು ದೇಶೀಯ ಕ್ರೀಡೆಗಳಿಗೆ ಬಹಳಷ್ಟು ಒತ್ತು ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments