ಖೋಖೋ ವಿಶ್ವಕಪ್‌ನಲ್ಲಿ ಸಾಧನೆ ಮಾಡಿದ ಗೌತಮ್, ಚೈತ್ರಾರನ್ನು ಗೌರವಿಸಿದ ಕುಮಾರಸ್ವಾಮಿ

Sampriya
ಮಂಗಳವಾರ, 21 ಜನವರಿ 2025 (19:52 IST)
Photo Courtesy X
ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಸನ್ಮಾನಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕರ್ನಾಟಕದ ಗೌತಮ್ ಮತ್ತು ಚೈತ್ರಾ ಅವರನ್ನು ಗೌರವವಿಸಿದರು.

ಮುಖ್ಯ ಕೋಚ್ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಕೂಡ ಗೌರವಿಸಲಾಯಿತು.


ನಿಮ್ಮ ಭವಿಷ್ಯ ಉಜ್ವಲವಾಗಲಿ ಹಾಗೂ ನಿಮ್ಮ ಸಾಧನೆ ಯುವ ಜನರಿಗೆ ಪ್ರೇರಣೆಯಾಗಲಿ ಎಂದು ಹಾರೈಸಲಾಯಿತು.

ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಆಶಯದಂತೆ ಕೇಂದ್ರ ಸರಕಾರವು ದೇಶೀಯ ಕ್ರೀಡೆಗಳಿಗೆ ಬಹಳಷ್ಟು ಒತ್ತು ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments