Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಹಿಗ್ಗಾಮುಗ್ಗಾ ಝಾಡಿಸಿದ ಸಚಿವ

Webdunia
ಮಂಗಳವಾರ, 10 ಮಾರ್ಚ್ 2020 (17:10 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯದ ಸಚಿವರೊಬ್ಬರು ಟೀಕೆ ಮುಂದುವರಿಸಿದ್ದಾರೆ.

ಕುಮಾರಸ್ವಾಮಿ ಹೇಳಿರುವಂತಹ ಹಗುರ ಮಾತು ಅಥವಾ ತೆವಲು ಭಾಷೆಯನ್ನು ನಾನು ಬಳಸೋದಿಲ್ಲ ಅಂತ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಕುಮಾರಸ್ವಾಮಿಯವರಿಗೆ ತೆವಲಿನ ಬಗ್ಗೆ ಸರಿಯಾಗಿಯೇ ಗೊತ್ತಿದೆ ಅನ್ನಿಸುತ್ತಿದೆ. ಜನರು ಕ್ಷೇತ್ರದಿಂದ ಸುಖಾಸುಮ್ಮನೆ ಆಯ್ಕೆ ಮಾಡಿ ತಮ್ಮನ್ನು ಕಳಿಸಿಲ್ಲ ಎಂದಿದ್ದಾರೆ.

ಕುಮಾರಸ್ವಾಮಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡೋದು ಸಿಎಂ ಆಗಿದ್ದಾಗ ಅವರ ಕರ್ತವ್ಯವಾಗಿತ್ತು. ಅವರೇನೂ ದಾರಿಯಲ್ಲಿ ಹೋಗೋರಿಗೆ ಕೊಟ್ಟ ದುಡ್ಡಲ್ಲ ಎಂದಿದ್ದಾರೆ. ಕ್ಷೇತ್ರಕ್ಕೆ ಕೊಟ್ಟ ಹಣವನ್ನು ಹೀಗೆ ಬಾಯಿಗೆ ಬಂದಂಗೆ ಹೇಳುವುದು ಸರಿಯಲ್ಲ ಅಂತ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments