Webdunia - Bharat's app for daily news and videos

Install App

ಕುಮಾರಸ್ವಾಮಿ ನಗುತ್ತಾ ಮಾತಾಡಿ ಬಿಜೆಪಿಗೆ ಕೊಟ್ರು ಶಾಕ್

Webdunia
ಗುರುವಾರ, 18 ಜುಲೈ 2019 (13:39 IST)

ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಅಧಿಕಾರ ಬರಲು ಹಾಗೂ ಸರಕಾರ ರಚನೆ ಮಾಡೋಕೆ ಬಹಳ ಅರ್ಜೆಂಟ್ ನಲ್ಲಿದ್ದಾರೆ. ಇನ್ನು ರೆಬಲ್ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮೂಲಕ ಸ್ಪೀಕರ್ ಘನತೆಯನ್ನು ಹಾಗೂ ಅಧಿಕಾರ ಸ್ಥಾನದ ಬಗ್ಗೆ ಚರ್ಚೆಯಾಗುವಂತೆ ಮಾಡಿದ್ದಾರೆ ಎಂದ್ರು.

ಸಿಎಂ ಕುರ್ಚಿ ನನಗೇನೂ ಶಾಶ್ವತ ಅಲ್ಲ. ಗೂಟಾ ಹಾಕಿ ಕುಳಿತಿದ್ದೇವೆ ಎಂದು ನಾವು ಕನಸು ಕಾಣುತ್ತಿಲ್ಲ ಅಂತ ಸಿಎಂ ಹೇಳಿದ್ರು.

ಬಿ.ಎಸ್.ಯಡಿಯೂರಪ್ಪ ವಿಶ್ವಾಸ ಮತ ಯಾಚನೆ ಮಾಡಿದ್ದ ಸಂದರ್ಭ ಬೇರೆ ಇತ್ತು. ಈಗಿನ ಪರಿಸ್ಥಿತಿ ಬೇರೆ ಇದೆ. ಚರ್ಚೆ ಮಾಡದೇ ವಿಪಕ್ಷ ನಾಯಕರು ಆತುರ ತೋರುತ್ತಿದ್ದಾರೆ ಅಂತ ಹರಿಹಾಯ್ದರು.

ವಿರೋಧ ಪಕ್ಷಕ್ಕೆ ಮಾನ ಇಲ್ಲವೇ ಇಲ್ಲ. ಇಲ್ಲಿರೋರಿಗೆ ಅಲ್ವಸ್ವಲ್ಪ ಇದೆ ಅಂತ ವ್ಯಂಗ್ಯವಾಡಿದ್ರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments