Select Your Language

Notifications

webdunia
webdunia
webdunia
webdunia

ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ

ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ
ಬೆಂಗಳೂರು , ಶನಿವಾರ, 10 ಫೆಬ್ರವರಿ 2018 (09:31 IST)
ಬೆಂಗಳೂರು: ವಿಧಾನಸಭೆ ಕಲಾಪಗಳು  ಸೋಮವಾರದಿಂದಲೇ ಆರಂಭವಾಗಿದ್ದರೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಳೆದ ಐದೂ ದಿನಗಳೂ ಸದನಕ್ಕೆ ಹಾಜರಾಗಲೇ ಇಲ್ಲ.
 

ವಿಧಾನಸಭೆ ಕಲಾಪಕ್ಕೆ ಶಾಸಕರ ಕೊರತೆಯಿಂದಾಗಿ ನಿನ್ನೆ ಕಲಾಪ ತಡವಾಗಿ ಆರಂಭವಾಗಿತ್ತು. ಎಲ್ಲಾ ಪಕ್ಷದ ಸದಸ್ಯರೂ ಕಡಿಮೆ ಸಂಖ್ಯೆಯಲ್ಲಿ ಹಾಜರಾಗಿದ್ದರು. ಅದರಲ್ಲೂ ಜೆಡಿಎಸ್ ಪಕ್ಷದ ಪ್ರಮುಖ ನಾಯಕರೇ ಗೈರಾಗಿದ್ದರು.

ಸತತ ಪ್ರವಾಸದಿಂದಾಗಿ ಬಳಲಿಸುವ ಕಾರಣ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಇದೇ ಕಾರಣಕ್ಕೆ ಕುಮಾರಸ್ವಾಮಿ ಗೈರಾಗಿದ್ದರು ಎಂದು ಜೆಡಿಎಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು...?