ಸದನಕ್ಕೆ ತಲೆತೋರಿಸಿ ಕಲಾಪಕ್ಕೆ ನಾಪತ್ತೆಯಾದ ಕುಮಾರಸ್ವಾಮಿ

Webdunia
ಶುಕ್ರವಾರ, 17 ನವೆಂಬರ್ 2017 (09:32 IST)
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಆರಂಭವಾಗಿ ನಾಲ್ಕು ದಿನ ಕಳೆದರೂ ಶಾಸಕರ ಗೈರು ಎದ್ದು ಕಾಣುತ್ತಿದೆ. ವಿಶೇಷವಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಒಮ್ಮೆ ಮಾತ್ರ ತಲೆ ತೋರಿಸಿದ್ದು ಬಿಟ್ಟರೆ, ಕಲಾಪಕ್ಕೆ ಹಾಜರಾಗಿಯೇ ಇಲ್ಲ.
 

ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಚರ್ಚೆ, ಮೌಢ್ಯ ನಿಷೇಧ ವಿಧೇಯಕ, ಕಂಬಳಕ್ಕೆ ಕಾನೂನು ಮಾನ್ಯತೆ ಸೇರಿದಂತೆ ಪ್ರಮುಖ ವಿಷಯಗಳು ಚರ್ಚೆಯಾಗುತ್ತಿರಬೇಕಾದರೆ ಜೆಡಿಎಸ್ ಪಕ್ಷದ ನಾಯಕನೇ ಕಲಾಪದಲ್ಲಿ ಪಾಲ್ಗೊಂಡಿಲ್ಲ.

ಜೆಡಿಎಸ್ ಸಮಾವೇಶಗಳಿಂದಾಗಿ ಕುಮಾರಸ್ವಾಮಿ ಸದನ ಕಲಾಪಗಳಿಗೆ ಹಾಜರಾಗಲಿಲ್ಲ ಎಂದು ಜೆಡಿಎಸ್ ಸದಸ್ಯರು ನೆಪ ಹೇಳಿದರು. ಹಾಗಿದ್ದರೂ ಜೆಡಿಎಸ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಈ ರೀತಿ ವಿಶೇಷ ಅಧಿವೇಶನಕ್ಕೆ ಬರದಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments