Webdunia - Bharat's app for daily news and videos

Install App

ಒಂದೇ ವೇದಿಕೆಯಲ್ಲಿ ಅನಿತಾ-ಡಿಕೆಶಿ: ಏನಂದ್ರು ಎಚ್ ಡಿ ಕುಮಾರಸ್ವಾಮಿ?

Webdunia
ಸೋಮವಾರ, 27 ನವೆಂಬರ್ 2017 (11:01 IST)
ಬೆಂಗಳೂರು: ಕನಕ ಉತ್ಸವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಮತ್ತು ಅನಿತಾ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
 

ಕುಮಾರಸ್ವಾಮಿ ರಾಜಕೀಯ ಎದುರಾಳಿ ಎಂದೇ ಪರಿಗಣಿಸಲ್ಪಡುವ ಸಚಿವ ಡಿಕೆ ಶಿವಕುಮಾರ್ ರನ್ನು ಪತ್ನಿ ಅನಿತಾ ಕುಮಾರಸ್ವಾಮಿ ಭೇಟಿಯಾಗಿದ್ದಕ್ಕೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಅವರಿಬ್ಬರೂ ಕಾರ್ಯಕ್ರಮದಲ್ಲಿ ಸಹಜವಾಗಿ ಭೇಟಿಯಾಗಿದ್ದಾರೆಯೇ ಹೊರತು ರಾಜಕೀಯ ಉದ್ದೇಶದಿಂದಲ್ಲ. ನಾವು ಸಮಾಜದ ವಿಚಾರದಲ್ಲಿ ಒಗ್ಗಟ್ಟಾಗಿರುತ್ತೇವೆಯೇ ಹೊರತು, ರಾಜಕೀಯ ವಿಚಾರದಲ್ಲಿ ನಮ್ಮಿಬ್ಬರ ದಾರಿ ಬೇರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments