Webdunia - Bharat's app for daily news and videos

Install App

ಕುಮಾರಸ್ವಾಮಿ-ಪರಮೇಶ್ವರ್ ಸಮ್ಮಿಶ್ರ ಸರ್ಕಾರದ ಹಕ್ಕಬುಕ್ಕರಂತೆ…

Webdunia
ಶುಕ್ರವಾರ, 8 ಮಾರ್ಚ್ 2019 (19:28 IST)
ಸಮ್ಮಿಶ್ರ ಸರ್ಕಾರದಲ್ಲಿ ತಾವು ಮತ್ತು ಪರಮೇಶ್ವರ್ ಹಕ್ಕಬಕ್ಕುರು. ಹೀಗಂತ ಸಿಎಂ ಹೇಳಿಕೊಂಡಿದ್ದಾರೆ.

ವಿಜಯನಗರ ಸಾಮ್ರಾಜ್ಯವನ್ನು ಆಗಿನ ಹಕ್ಕಬುಕ್ಕರು ಕಟ್ಟಿದ್ದರು. ಈಗ ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ತಾವು ಮತ್ತು ಪರಮೇಶ್ವರ್ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕುದುರೆಗೇರಿ ಗ್ರಾಮದಲ್ಲಿ‌ನಡೆದ  ವಸತಿ ಇಲಾಖೆ ರಾಜೀವ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ನಡೆದ 'ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ' ಭೂಮಿಪೂಜೆ ಸಮಾರಂಭಕ್ಕೆ ಜ್ಯೋತಿ ಬೆಳಗುವ ಮೂಲಕ‌ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬಡವರಿಗೆ ಒಳ್ಳೆಯ ಮನೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಜವಾಬ್ದಾರಿ. ಬಡವರಿಗೆ ಮನೆ ಕೊಡುವುದು ನನ್ನ ಮತ್ತು ಪರಮೇಶ್ವರ್ ಉದ್ದೇಶವಾಗಿದೆ.

2 ಲಕ್ಷ ಮನೆ ನಿರ್ಮಿಸಲಾಗುತ್ತಿದ್ದು,‌ ಮೊದಲನೇ ಹಂತದಲ್ಲಿ ಐವತ್ತು ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ‌ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಒಂದು ಲಕ್ಷ ಕೋ.ರೂ.ಕೊಡುವುದು. 9 ತಿಂಗಳಿನಲ್ಲಿ 14 ಲಕ್ಷ ರೈತ ಕುಟುಂಬಗಳಿಗೆ  ಸಾಲಮನ್ನಾ ಮಾಡಲಾಗಿದೆ. ಪ್ರಧಾನಿ ಮೋದಿ ಸುಳ್ಳು ಮಾತುಗಳನ್ನಾಡುತ್ತಿದ್ದಾರೆ. ನರೇಂದ್ರ ಮೋದಿಯವರ ಕಾರ್ಯಕ್ರಮ‌ ಬೆನ್ನಿಗೆ ಚೂರಿ‌ಹಾಕುವ ಸುಳ್ಳಿನ ಕಂತೆ ಎಂದು ಅವರು ಟೀಕಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments