Webdunia - Bharat's app for daily news and videos

Install App

ಅನಾರೋಗ್ಯ ದ ನಡುವೆಯೂ ಕುಮಾರಸ್ವಾಮಿ ಚುನಾವಣಾ ತಯಾರಿ

Webdunia
ಭಾನುವಾರ, 23 ಏಪ್ರಿಲ್ 2023 (21:02 IST)
ಆಸ್ಪತ್ರೆಯಲ್ಲಿ ಕುಳಿತು ಗೆಲುವಿಗಾಗಿ ರಣತಂತ್ರ  ಹೆಚ್ ಡಿ ಕೆ ರೂಪಿಸಿದ್ದಾರೆ.ತೀವ್ರ ಜ್ವರದಿಂದ ನಿನ್ನೆ ರಾತ್ರಿ ಎಚ್ ಡಿ ಕೆ  ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಸ್ಪತ್ರೆಯಲ್ಲಿದ್ದರೂ ಪ್ರಚಾರದ ರೂಪುರೇಷೆ ಕುಮಾರಸ್ವಾಮಿ ಸಿದ್ದಪಡುಸುತ್ತಿದ್ದು, ಈ ಬಾರಿ ಹೇಗಾದರೂ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಸರತ್ತು ಮಾಡ್ತಿದ್ದಾರೆ.ಗೆಲ್ಲುವ ಅಭ್ಯರ್ಥಿಗಳನ್ನು ಟಾರ್ಗೆಟ್ ಮಾಡಿ ಆ ಕ್ಷೇತ್ರಗಳಿಗೆ ಹೆಚ್ಚು ಪ್ರಚಾರಕ್ಕೆ ತೆರಳಲು ರೂಟ್ ಮ್ಯಾಪ್ ಸಿದ್ದಪಡಿಸುತ್ತಿದ್ದಾರೆ.ಕೈಗೆ ದ್ರಿಪ್ಸ್ ಹಾಕಿಕೊಂಡೇ ರೂಟ್ ಮ್ಯಾಪ್ ಬಗ್ಗೆ ಕುಮಾರಸ್ವಾಮಿ ಗಹನ ಚರ್ಚೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments