ಅನಾರೋಗ್ಯ ದ ನಡುವೆಯೂ ಕುಮಾರಸ್ವಾಮಿ ಚುನಾವಣಾ ತಯಾರಿ

Webdunia
ಭಾನುವಾರ, 23 ಏಪ್ರಿಲ್ 2023 (21:02 IST)
ಆಸ್ಪತ್ರೆಯಲ್ಲಿ ಕುಳಿತು ಗೆಲುವಿಗಾಗಿ ರಣತಂತ್ರ  ಹೆಚ್ ಡಿ ಕೆ ರೂಪಿಸಿದ್ದಾರೆ.ತೀವ್ರ ಜ್ವರದಿಂದ ನಿನ್ನೆ ರಾತ್ರಿ ಎಚ್ ಡಿ ಕೆ  ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಸ್ಪತ್ರೆಯಲ್ಲಿದ್ದರೂ ಪ್ರಚಾರದ ರೂಪುರೇಷೆ ಕುಮಾರಸ್ವಾಮಿ ಸಿದ್ದಪಡುಸುತ್ತಿದ್ದು, ಈ ಬಾರಿ ಹೇಗಾದರೂ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಸರತ್ತು ಮಾಡ್ತಿದ್ದಾರೆ.ಗೆಲ್ಲುವ ಅಭ್ಯರ್ಥಿಗಳನ್ನು ಟಾರ್ಗೆಟ್ ಮಾಡಿ ಆ ಕ್ಷೇತ್ರಗಳಿಗೆ ಹೆಚ್ಚು ಪ್ರಚಾರಕ್ಕೆ ತೆರಳಲು ರೂಟ್ ಮ್ಯಾಪ್ ಸಿದ್ದಪಡಿಸುತ್ತಿದ್ದಾರೆ.ಕೈಗೆ ದ್ರಿಪ್ಸ್ ಹಾಕಿಕೊಂಡೇ ರೂಟ್ ಮ್ಯಾಪ್ ಬಗ್ಗೆ ಕುಮಾರಸ್ವಾಮಿ ಗಹನ ಚರ್ಚೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments