Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ : ಕುಮಾರಸ್ವಾಮಿ

Webdunia
ಬುಧವಾರ, 31 ಮೇ 2023 (10:53 IST)
ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತ ಈಗಲೇ ಆತಂಕವಾಗುತ್ತಿದೆ ಎಂದು ಚಾಟಿ ಬೀಸಿದ್ದಾರೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments