Webdunia - Bharat's app for daily news and videos

Install App

ಯಡಿಯೂರಪ್ಪ-ಅನಂತ್ ಕುಮಾರ್ ಸಿಡಿ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ

Webdunia
ಸೋಮವಾರ, 13 ಫೆಬ್ರವರಿ 2017 (17:29 IST)
ರಾಜ್ಯಾದ್ಯಂತ ಭಾರೀ ಸಂಚಲನ ಮುಡಿಸಿರುವ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಸಿಡಿ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.


ಈ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಈ ಎರಡೂ ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್`ಗೆ ಕಪ್ಪ ಕಾಣಿಕೆ ಸಲ್ಲಿಸುತ್ತಿರುವುದು ಹೊಸದೇನಲ್ಲ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದನ್ನೇ ಅವರು ಮಾತಾಡಿಕೊಂಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಕೆಲವೊಮ್ಮೆ ಟೆಂಡರ್ ಅಡ್ವಾನ್ಸ್ ಹಣವನ್ನೇ ಕಳುಹಿಸಿದ್ದಿದೆ ಎಂದು ಎಚ್`ಡಿಕೆ ಹೇಳಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಮುಂದಿನ ಸುದ್ದಿ
Show comments