Webdunia - Bharat's app for daily news and videos

Install App

ಬಲವಂತವಾಗಿ ನನ್ನ ಕಥಾಧರಿತ ಚಿತ್ರ ಮಾಡಲು ಒಪ್ಪಿಕೊಂಡೆ: ಕುಮಾರಸ್ವಾಮಿ

Webdunia
ಸೋಮವಾರ, 1 ಮೇ 2017 (14:42 IST)
ಎಸ್. ನಾರಾಯಣ್ ತುಂಬಾ ಬಲವಂತ ಮಾಡಿದರು. ಅದಕ್ಕಾಗಿ ನನ್ನ ಕಥಾಧರಿತ ಚಿತ್ರ ಮಾಡಲು ಒಪ್ಪಿಕೊಂಡೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, 6-7 ತಿಂಗಳ ಹಿಂದೆ 20 ತಿಂಗಳ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ಚಿತ್ರ ಮಾಡುತ್ತೇನೆಂದು ಹೇಳಿದ್ದರು. ಬೇರೆಯವರು ಟೀಕೆ ಮಾಡುತ್ತಾರೆ ಬೇಡವೆಂದು ಹೇಳಿದ್ದೆ. ನಾರಾಯಣ್ ತುಂಬಾ ಬಲವಂತ ಮಾಡಿದರು ಅದಕ್ಕೆ ಒಪ್ಪಿಕೊಂಡೆ ಎಂದಿದ್ದಾರೆ.

ಇದೇವೇಳೆ, ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿಎಸ್ ಪಕ್ಷ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮಾತುಕತೆ ಪ್ರಗತಿಯಲ್ಲಿದೆ. ಅವರು ಯಾವುದೇ ಒತ್ತಡಕ್ಕೆ ಮಣಿಯಲ್ಲ ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಒಪ್ಪಂದ ವದಂತಿಗಳನ್ನ ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments