Webdunia - Bharat's app for daily news and videos

Install App

ಫೋನ್ ಟ್ಯಾಪಿಂಗ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ

Sampriya
ಸೋಮವಾರ, 2 ಮಾರ್ಚ್ 2026 (17:09 IST)
ಮೈಸೂರು: ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ನಡಿದಿದೆ. ಕೆಲವರು ಫೋನ್‌ ಟ್ಯಾಪಿಂಗ್ ಮಾಡಿಯೂ ಪತಿವ್ರತೆಯರಂತೆ ನಡೆದುಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಕದ್ದಾಲಿಕೆ ಆಗಲೂ ಇತ್ತು, ಈಗಲೂ ಇದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದರು. 

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೊಮ್ಮೆ ವಿಷಯಗಳು ಹೊರಗೆ ಬಂದು ಕೆಲವರ ತಲೆ ಉರುಳುತ್ತವೆ. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಜಾಸ್ತಿಯಾಗಿದೆ ಎಂದು ಅವರನ್ನೇ ಕೇಳಬೇಕು ಎಂದರು.

ಮುಖ್ಯಮಂತ್ರಿಯದ್ದು ಒಂದು ಗುಂಪು, ಮುಖ್ಯಮಂತ್ರಿ ಆಗಬೇಕು ಎಂದುಕೊಂಡವರದ್ದು ಒಂದು ಗುಂಪು ಪರಸ್ಪರ ಗೂಢಚಾರಿಕೆ ನಡೆಸುತ್ತಿರುವುದು ದುರಂತ ಎಂದು ಹೇಳಿದರು.

ಇನ್ನೂ ಗಲ್ಫ್‌ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರೂ ಸೇರಿದಂತೆ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಕ್ರಮ ವಹಿಸುತ್ತಿದೆ . ವಿಮಾನಗಳ ಹಾರಾಟ ಸ್ಥಗಿತಗೊಂಡ ಸಮಸ್ಯೆ ಆಗಿದೆ. ದುಬೈನಲ್ಲಿರುವ ಕನ್ನಡಿಗರು ಪ್ರವಾಸಿ ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments