ಫೋನ್ ಟ್ಯಾಪಿಂಗ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ

Sampriya
ಸೋಮವಾರ, 2 ಮಾರ್ಚ್ 2026 (17:09 IST)
ಮೈಸೂರು: ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ನಡಿದಿದೆ. ಕೆಲವರು ಫೋನ್‌ ಟ್ಯಾಪಿಂಗ್ ಮಾಡಿಯೂ ಪತಿವ್ರತೆಯರಂತೆ ನಡೆದುಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಕದ್ದಾಲಿಕೆ ಆಗಲೂ ಇತ್ತು, ಈಗಲೂ ಇದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದರು. 

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೊಮ್ಮೆ ವಿಷಯಗಳು ಹೊರಗೆ ಬಂದು ಕೆಲವರ ತಲೆ ಉರುಳುತ್ತವೆ. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಜಾಸ್ತಿಯಾಗಿದೆ ಎಂದು ಅವರನ್ನೇ ಕೇಳಬೇಕು ಎಂದರು.

ಮುಖ್ಯಮಂತ್ರಿಯದ್ದು ಒಂದು ಗುಂಪು, ಮುಖ್ಯಮಂತ್ರಿ ಆಗಬೇಕು ಎಂದುಕೊಂಡವರದ್ದು ಒಂದು ಗುಂಪು ಪರಸ್ಪರ ಗೂಢಚಾರಿಕೆ ನಡೆಸುತ್ತಿರುವುದು ದುರಂತ ಎಂದು ಹೇಳಿದರು.

ಇನ್ನೂ ಗಲ್ಫ್‌ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರೂ ಸೇರಿದಂತೆ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಕ್ರಮ ವಹಿಸುತ್ತಿದೆ . ವಿಮಾನಗಳ ಹಾರಾಟ ಸ್ಥಗಿತಗೊಂಡ ಸಮಸ್ಯೆ ಆಗಿದೆ. ದುಬೈನಲ್ಲಿರುವ ಕನ್ನಡಿಗರು ಪ್ರವಾಸಿ ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಯ: ಆನೆ ದಾಳಿಗೆ ಪೋಷಕರೇ ಎದುರೇ ಉಸಿರುನಿಲ್ಲಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಸೌದಿ ಅರೇಬಿಯಾದ ಅತೀ ದೊಡ್ಡ ತೈಲ ಘಟಕಕ್ಕೇ ಇರಾನ್ ದಾಳಿ: ಜಗತ್ತಿನ ಮೇಲಾಗುವ ಪರಿಣಾಮವೇನು

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯದ ಮಾತು ಹೇಳಿದ ಸಿದ್ದರಾಮಯ್ಯ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

ಮುಂದಿನ ಸುದ್ದಿ
Show comments