Webdunia - Bharat's app for daily news and videos

Install App

‘ಕುಮಾರಸ್ವಾಮಿಯದ್ದು ಹಿಟ್ ಅಂಡ್ ರನ್ ಕೇಸ್’

Webdunia
ಮಂಗಳವಾರ, 16 ಜುಲೈ 2019 (13:18 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಿಟ್ ಅಂಡ್ ರನ್ ಕೇಸ್ ಥರ ನಡೆದುಕೊಳ್ಳುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ಟೀಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ರೋಷನ್ ಬೇಗ್ ಜೊತೆಗೆ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಂತೋಷ ಇರಲೇ ಇಲ್ಲ. ಸಿ.ಪಿ.ಯೋಗೀಶ್ವರ್  ಅವರೂ ಇದ್ದಿದ್ದಿಲ್ಲ. ಆದರೂ ರಾಜಕೀಯ ಪ್ರೇರಿತವಾಗಿ ಕುಮಾರಸ್ವಾಮಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ದೂರಿದ್ದಾರೆ.

ಬಿಜೆಪಿಗೂ ಹಾಗೂ ರೋಷನ್ ಬೇಗ್ ಅವರಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ಯಾವ ವಿಮಾನವನ್ನೂ ಬುಕ್ಕಿಂಗ್ ಮಾಡಿಲ್ಲ ಎಂದ್ರು.

ಬಿಜೆಪಿ ವಿರುದ್ಧ ಕುಮಾರಸ್ವಾಮಿ ದ್ವೇಷಪೂರಿತ ನಡೆ ತೋರಿಸುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗುರುವಾರ ನಡೆಯಲಿರೋ ವಿಶ್ವಾಸಮತ ಯಾಚನೆಗೆ ಬಿಜೆಪಿಯ ಹಾಗೂ ಪಕ್ಷೇತರರಿಬ್ಬರು ಸೇರಿ ಒಗ್ಗಟ್ಟಾಗಿ ವಿಧಾನಸೌಧಕ್ಕೆ ಹೋಗ್ತೇವೆ ಅಂತ ಶಾಸಕ ವಿಶ್ವನಾಥ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments