Webdunia - Bharat's app for daily news and videos

Install App

ಕುಮಾರಸ್ವಾಮಿ ಸಿಎಂ ಆದ ನಂತ್ರ ಕೃಷಿಗೆ ಇಸ್ರೇಲ್ ತಂತ್ರಜ್ಞಾನ: ದೇವೇಗೌಡ

Webdunia
ಭಾನುವಾರ, 3 ಸೆಪ್ಟಂಬರ್ 2017 (17:58 IST)
ಕುಮಾರಸ್ವಾಮಿ ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್‌ಗೆ ತೆರಳಿದ್ದಾರೆ. ಮುಂದೆ ಸಿಎಂ ಆದ ಬಳಿಕ ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ. ಎಂದು  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಜಿಲ್ಲೆಯ ಚಳ್ಳೇಕೇರಿ ತಾಲೂಕಿನ ಪರಶುರಾಂಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕೆ ಕೃಷಿ ಹಾನಿಯ ಬಗ್ಗೆ ಅಧ್ಯಯನ ನಡೆಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೆ. ಆದರೆ, ಸಿಎಂ ನನ್ನ ಪತ್ರಕ್ಕೆ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
 
ದೇಶದಲ್ಲಿ ನದಿಗಳ ಜೋಡಣೆ ಹೇಗೆ ಸಾಧ್ಯವಾಗುತ್ತದೆ? ನದಿಗಳ ಜೋಡಣೆಗೆ ಸಂವಿಧಾನ ತಿದ್ದುಪಡಿ ತರಬೇಕಾಗುತ್ತದೆ.ನದಿಗಳ ಜೋಡಣೆಗೆ ಎಲ್ಲಾ ರಾಜ್ಯಗಳು ಸಮ್ಮತಿ ಸೂಚಿಸಬೇಕಾಗುತ್ತದೆ. ನದಿಗಳ ಜೋಡಣೆ ನೋಡಲು ನಾನು ಇರುತ್ತೇನೆಯೋ ಇಲ್ಲವೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
 
ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ರೈತರ ಪರವಾಗಿ ಕೆಲಸ ಮಾಡುತ್ತಿಲ್ಲ. ಸರಕಾರಕ್ಕೆ ರೈತರ ಏಳಿಗೆ ಬೇಕಾಗಿಲ್ಲ. ಕೇವಲ ಅವರ ಓಟು ಮಾತ್ರ ಬೇಕಾಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments