ಕ್ಷೇತ್ರ ಹುಡುಕಾಟಕ್ಕೆ ಕುಮಾರಸ್ವಾಮಿ ವ್ಯಂಗ್ಯ!

Webdunia
ಬುಧವಾರ, 22 ಮಾರ್ಚ್ 2023 (15:03 IST)
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಮ್ಮ ಪಕ್ಷದಲ್ಲಿಯೇ ವಿರೋಧಿಗಳಿದ್ದು, ಅವರೇ ತಮ್ಮನ್ನ ಸೋಲಿಸುವ ಭಯ ಸಿದ್ದರಾಮಯ್ಯಗೆ ಕಾಡುತ್ತಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಪದ್ಮನಾಭನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಶಾಸಕಾಂಗ ನಾಯಕ, ವಿಪಕ್ಷ ನಾಯಕರಿಗೆ ಕ್ಷೇತ್ರ ಸಿಗದ ಸ್ಥಿತಿ ನಿರ್ಮಾಣ ಆಗಿದೆ. ವಿಪಕ್ಷ ನಾಯಕರು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು ಅಂತ ಚರ್ಚೆ ಆಗುತ್ತಿದೆ. ರಾಷ್ಟ್ರೀಯ ಪಕ್ಷ, ಆ ಪಕ್ಷದ ಲೀಡರ್ ಅನ್ನು ಈ ಪರಿಸ್ಥಿತಿಗೆ ದೂಡಿದೆ ಅಂತ ಲೇವಡಿ ಮಾಡಿದ್ರು.

ಸಿದ್ದರಾಮಯ್ಯಗೆ ವಿರೋಧ ಪಕ್ಷಕ್ಕಿಂತ ಅವರ ಪಕ್ಷದವರೇ ವಿರೋಧಿಗಳು ಇದ್ದಾರೆ. ಅದಕ್ಕೆ ಅವರಿಗೂ ಆತಂಕ ಆಗಿದೆ. ಸಿದ್ದರಾಮಯ್ಯಗೆ ಅವರ ಪಕ್ಷದಲ್ಲಿ ವಿರೋಧಿಗಳು ಇದ್ದಾರೆ. ಆ ವಿರೋಧಿ ಟೀಂ ಸಿದ್ದರಾಮಯ್ಯ ಅವರನ್ನು ಮುಗಿಸುವ ಭಯ ಅವರಿಗೆ ಕಾಡುತ್ತಿದೆ. ಹೀಗಾಗಿ ಕ್ಷೇತ್ರದ ಗೊಂದಲ ಇದೆ. ಆದರೆ ನಮಗೆ ಅಂತಹ ಗೊಂದಲ ಇಲ್ಲ. 123 ಗುರಿಗೆ ಬೇಕಾದ ಅಭ್ಯರ್ಥಿಗಳು ನಮಗೆ ಇದ್ದಾರೆ ಅಂತ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments