Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಬಾಂಬೆ ಕಳ್ಳ ಎಂದ ಕುಮಾರಸ್ವಾಮಿ

Webdunia
ಬುಧವಾರ, 27 ನವೆಂಬರ್ 2019 (17:56 IST)

ಬಿಜೆಪಿ ಅಭ್ಯರ್ಥಿಯಾಗಿರೋ ನಾರಾಯಣಗೌಡನನ್ನ ಬಾಂಬೆ ಕಳ್ಳ ಎಂದು ಕರೆಯುತ್ತಾರೆ. ಅವನಿಗೆ ಜೆಡಿಎಸ್ ನಿಂದ ಎರಡು ಬಾರಿ ಟಿಕೆಟ್ ನೀಡಿ ತಪ್ಪು ಮಾಡಿದೆ ಅಂತ ಮಾಜಿ ಸಿಎಂ ಕಣ್ಣೀರು ಹಾಕಿದ್ದಾರೆ.
 

ಮಂಡ್ಯದ ಕಿಕ್ಕೇರಿಯಲ್ಲಿ ನಡೆದ ಬೈ ಎಲೆಕ್ಷನ್ ಪ್ರಚಾರದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿಯವರಿಂದ ಹಣ ಪಡೆದು ನಾರಾಯಣಗೌಡ ನಾಟಕವಾಡಿ ಪಕ್ಷಕ್ಕೆ ದ್ರೋಹ ಮಾಡಿದ್ದಾನೆ.

ಬೈ ಎಲೆಕ್ಷನ್ ಬಳಿಕ ರಾಜಕೀಯ ಧ್ರುವೀಕರಣ ಆಗುತ್ತದೆ ಅಂತ ಭವಿಷ್ಯ ನುಡಿದ್ರು.

ಇದೇ ವೇಳೆ, ನಿಖಿಲ್ ಕುಮಾರಸ್ವಾಮಿ ಅವರನ್ನ ಕೈ ಬಿಟ್ಟಿದ್ದಕ್ಕೆ ಭಾವುಕರಾಗಿ ಕಣ್ಣೀರು ಹಾಕಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ಮುಂದಿನ ಸುದ್ದಿ
Show comments