Webdunia - Bharat's app for daily news and videos

Install App

ಮುಂಬೈ ಜನರನ್ನು ದೇವರೇ ಕಾಪಾಡಬೇಕು ಎಂದ ಕುಮಾರಸ್ವಾಮಿ

Webdunia
ಶನಿವಾರ, 23 ನವೆಂಬರ್ 2019 (22:14 IST)
ಚುನಾವಣೆ ಬಳಿಕ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ –ಎನ್ ಸಿಪಿ ಅಧಿಕಾರಕ್ಕೆ ಬಂದಿರೋದ್ರಿಂದ ಮಹಾರಾಷ್ಟ್ರದ ಜನರನ್ನು ಆ ದೇವರೇ ಕಾಪಾಡಬೇಕು.

ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು, ಬಿಜೆಪಿ ವಿರುದ್ಧ ಶರದ್ ಪವಾರ್ ಹೋರಾಡುತ್ತಿದ್ದಾರೆ. ಇದೀಗ ಸಿದ್ಧಾಂತಕ್ಕೆ ಬೆಲೆ ಇಲ್ಲದಾಗಿದೆ ಎಂದಿದ್ದಾರೆ.

ಲಾಲೂ ಪ್ರಸಾದ್ ಯಾದವ್ ಜೊತೆಗೆ ಬಿಹಾರದಲ್ಲಿ ನಿತೀಶ್ ಕುಮಾರ್ ಸೇರಿಕೊಂಡಿದ್ದರು. ಈಗ ಬಿಜೆಪಿ ಜೊತೆಗೆ ಸರಕಾರ ಮಾಡಿದ್ದಾರೆ.

ಬಿಜೆಪಿ ಈಗ ಎನ್ ಸಿಪಿ ಜೊತೆಗೆ ಸೇರಿ ಸರಕಾರ ರಚನೆ ಮಾಡಿದೆ. ಬಿಜೆಪಿಯವರಿಗೆ ತತ್ವ, ಸಿದ್ಧಾಂತ ಇಲ್ಲ ಅಂತ ಹೆಚ್ . ಡಿ. ಕೆ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments