Webdunia - Bharat's app for daily news and videos

Install App

ಅಮೇರಿಕಾದಿಂದಲೇ ರಾಜ್ಯ ರಾಜಕೀಯ ನೋಡ್ತಿದ್ದೇನೆ ಎಂದ ಕುಮಾರಸ್ವಾಮಿ

Webdunia
ಸೋಮವಾರ, 1 ಜುಲೈ 2019 (15:50 IST)
ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಕ್ಕೆ ಸಿಎಂ ಕುಮಾರಸ್ವಾಮಿ ವಿದೇಶದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ಆನಂದ್ ಸಿಂಗ್ ಅವರು ಕಂಪ್ಲಿ ಶಾಸಕ ಗಣೇಶ್ ಜತೆಗಿನ ಜಗಳ ಹಾಗೂ ಜಿಂದಾಲ್ ಗೆ ಭೂಮಿ ನೀಡಿರುವ ವಿಷಯದಲ್ಲಿ ಮನನೊಂದು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಶಾಸಕ ಸಿಂಗ್, ರಾಜೀನಾಮೆ ವಿಷಯಕ್ಕೆ ಸಂಬಂಧಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅಮೇರಿಕಾ ಪ್ರವಾಸದಲ್ಲಿದ್ದರೂ ಎಲ್ಲವನ್ನೂ ಗಮನಿಸುತ್ತಿದ್ದಾರೆ.

ರಾಜ್ಯದ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಈ ನಡುವೆ ಮೈತ್ರಿ ಸರಕಾರ ಪತನವಾದರೆ ಸರಕಾರ ರಚನೆಗೆ ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments