ಏನು ಸಾಧನೆ ಮಾಡಿದ್ದಾರೆಂದು ಸಿದ್ದರಾಮಯ್ಯ, ಬಿಎಸ್ ವೈ ಪುತ್ರರು ಸ್ಪರ್ಧಿಸುತ್ತಿದ್ದಾರೆ? ಕುಮಾರಸ್ವಾಮಿ ಪ್ರಶ್ನೆ

Webdunia
ಮಂಗಳವಾರ, 3 ಏಪ್ರಿಲ್ 2018 (11:42 IST)
ಹಾಸನ: ಜೆಡಿಎಸ್ ನದ್ದು ವಂಶ ರಾಜಕಾರಣ ಎನ್ನುವ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಪುತ್ರ ಏನು ಸಾಧನೆ ಮಾಡಿದ್ದಾರೆಂದು ವರುಣಾದಲ್ಲಿ ಸ್ಪರ್ಧಿಸುತ್ತಿದ್ದಾರೆ? ಬಿಎಸ್ ವೈ ಪುತ್ರನಿಗೂ ಚಾಮುಂಡೇಶ್ವರಿ ಕ್ಷೇತ್ರಕ್ಕೂ ಎತ್ತ ಸಂಬಂಧ? ನಮ್ಮನ್ನು ವಂಶ ರಾಜಕಾರಣ ಮಾಡುವವರು ಎನ್ನುವವರು ಅವರು ಏನು ಮಾಡ್ತಿರೋದು?’ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಅಷ್ಟೇ ಅಲ್ಲದೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾರೇ ಬಂದರೂ ನನ್ನದೇ ಗೆಲುವು ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಚಾಮುಂಡೇಶ್ವರಿ ಜನರನ್ನು ಇವರೇನು ಜೇಬಿನಲ್ಲಿ ಇಟ್ಕೊಂಡವ್ರಾ? ಎಂದು ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇಂದ್ರ ಬಜೆಟ್ 2026 ಕ್ಕೆ ಕ್ಷಣಗಣನೆ: ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು

ಪಿಜ್ಜಾ ಡೆಲಿವರಿ ಬಾಯ್ ನ ನೋಡಿ ಹಳೇ ಕ್ಲಾಸ್ ಮೆಟ್ ಮಾಡಿದ್ದೇನು: ಯುವತಿಯ ಕೆಲಸಕ್ಕೆ ನೆಟ್ಟಿಗರ ಆಕ್ರೋಶ Video

ನೋ ಗೋಲ್ಡ್ ಮದುವೆ: ಮಗಳಿಗೆ ಚಿನ್ನ ಬೇಡ ಸೈಟ್ ಕೊಡಿಸೋಣ ಅಂತಿದ್ದಾರೆ ಪೋಷಕರು

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಮುಂದಿನ ಸುದ್ದಿ
Show comments