Webdunia - Bharat's app for daily news and videos

Install App

ಕನ್ನಡ ನಮ್ಮ ಪಾಲಿನ ಮಾತೃ ಸ್ವರೂಪಿಣಿ : ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಕಿಡಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (11:59 IST)
ಬೆಂಗಳೂರು(ಸೆ 14)  : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿವೆ. ಇವರ ಜೊತೆ ಕೈಜೋಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ ಎಂದು ಟ್ವೀಟ್ ಮಾಡಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ
ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ.
ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹಿಂದಿ ದಿವಸ್ ವಿರುದ್ಧ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments