Webdunia - Bharat's app for daily news and videos

Install App

ರೈತರಿಗೆ ಸಾಲಮನ್ನಾದ ಬಗ್ಗೆ ಮಾಹಿತಿ ಪಡೆಯಲು ಸಹಾಯವಾಣಿ ಆರಂಭಿಸಿದ ಕುಮಾರಸ್ವಾಮಿ

Webdunia
ಸೋಮವಾರ, 4 ನವೆಂಬರ್ 2019 (11:47 IST)
ಬೆಂಗಳೂರು : ರೈತರಿಗೆ ಸಾಲಮನ್ನಾದ ಬಗ್ಗೆ ಮಾಹಿತಿ ಪಡೆಯಲು ಮಾಜಿ ಸಿಎಂ ಕುಮಾರಸ್ವಾಮಿ ಬೆಳೆ ಸಾಲಮನ್ನಾ ಸಹಾಯವಾಣಿಯನ್ನು ಆರಂಭಿಸಿದ್ದಾರೆ.




ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿದ್ದ ವೇಳೆ ರಾಜ್ಯ ರೈತರ ಸಾಲಮನ್ನಾ ಮಾಡಿದ್ದರು. ಆದರೆ ಈಗಲೂ ರೈತರಲ್ಲಿ ಸಾಲಮನ್ನಾದ ಬಗ್ಗೆ ಗೊಂದಲವಿರುವುದರಿಂದ ಕುಮಾರಸ್ವಾಮಿ ಅವರ ಮನೆಬಾಗಿಲಿಗೆ ಬಂದು ಈ ಬಗ್ಗೆ  ವಿಚಾರಿಸುತ್ತಿದ್ದಾರೆ.


ರೈತರು ದೂರದಿಂದ ಬರುತ್ತಿರುವುದರಿಂದ ಅವರಿಗೆ ತೊಂದರೆಯಾಗುತ್ತಿರುವುದನ್ನು ಮನಗೊಂಡ ಕುಮಾರಸ್ವಾಮಿ ಅವರಿಗಾಗಿ ಸಾಲಮನ್ನಾ ಬಗ್ಗೆ ವಿಚಾರಿಸಲು ಸಹಾಯವಾಣಿಯನ್ನು ಆರಂಭಿಸಿದ್ದಾರೆ. ರೈತರು ತಮ್ಮ ಮನೆಯಿಂದಲ್ಲೇ 9164305868 ನಂಬರ್ ಗೆ ಬೆಳಿಗ್ಗೆ 10 ರಿಂದ 5ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದಾಗಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments