Webdunia - Bharat's app for daily news and videos

Install App

ಕಾಂಗ್ರೆಸ್ ಕೊಟ್ಟ ಹಿಂಸೆಗೆ ಕುಮಾರಸ್ವಾಮಿ ಕಣ್ಣೀರಾಕಿದ್ರು- ದೇವೇಗೌಡ ವಾಗ್ದಾಳಿ

Webdunia
ಶುಕ್ರವಾರ, 23 ಆಗಸ್ಟ್ 2019 (13:24 IST)
ಬೆಂಗಳೂರು : ಕಾಂಗ್ರೆಸ್ ಕೊಟ್ಟ ಹಿಂಸೆಗೆ ಕುಮಾರಸ್ವಾಮಿ ಕಣ್ಣೀರಾಕಿದ್ರು ಮತ್ತೆ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.




ಈಗಾಗಲೇ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿ, ಸಮ್ಮಿಶ್ರ ಸರ್ಕಾರ ಪತನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರೇವಣ್ಣ, ದೇವೇಗೌಡರೇ ಕಾರಣ  ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ದೇವೇಗೌಡರು,  ಕಾಂಗ್ರೆಸ್ ನವರ ಹಿಂಸೆಗೆ ತಾಳಲಾರದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತೀನಿ ಎಂದು ನನ್ನ ಬಳಿ ಬಂದಿದ್ರು. ಸರ್ಕಾರ ಬೀಳಿಸಿದ್ರೆ ನಮ್ಮ ಮೇಲೆ ಆರೋಪ ಮಾಡ್ತಾರೆಂದು ಸುಮ್ಮನಿದ್ದೆ. ಸರ್ಕಾರ ಹೋದ ಮೇಲೆ ಇದನೆಲ್ಲವನ್ನೂ ಅದಕ್ಕೆ ಹೇಳ್ತಿದ್ದೀನಿ ಎಂದು ಹೇಳಿದ್ದಾರೆ.


ಕಾಂಗ್ರೆಸ್ ಕೊಟ್ಟ ನೋವು ನಿತ್ಯ ಸಹಿಸಿಕೊಂಡು ಊಟ ಮಾಡ್ತಿದ್ದೆ. ನಾನೇ ಸರ್ಕಾರ ತೆಗೆದಿದ್ರೆ ದೇವೇಗೌಡರೇ ಸರ್ಕಾರ ಬೀಳಿಸಿದ್ರು ಅಂತಿದ್ರು. ಪ್ರಾದೇಶಿಕ ಪಕ್ಷವಾಗಿ ನಾವೇ ಹೊರ ಬಂದಿದ್ರೆ ದೇಶದಲ್ಲಿ ತಪ್ಪು ಸಂದೇಶ ಹೋಗುತ್ತೆ. ಹೀಗಾಗಿ ನಾನೇ ಕುಮಾರಸ್ವಾಮಿಗೆ ಸಹಿಸಿಕೊಂಡು ಹೋಗು ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments