Webdunia - Bharat's app for daily news and videos

Install App

ಯಡಿಯೂರಪ್ಪ ತೆಪ್ಪಗಿರಲಿ ಎಂದ ಕುಮಾರಸ್ವಾಮಿ

Webdunia
ಶನಿವಾರ, 11 ಜನವರಿ 2020 (17:39 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಹಾಲಿ ಸಿಎಂಗೆ ಬಹಿರಂಗ ಸವಾಲ್ ಹಾಕಿದ್ದಾರೆ.

ಮಂಗಳೂರು ಗಲಭೆ ಕುರಿತು ಬಿಡುಗಡೆ ಮಾಡಿರೋ ಸಿಡಿ ಕಟ್ ಅಂಡ್ ಪೇಸ್ಟ್ ವಿಡಿಯೋ ಅನ್ನೋದನ್ನು ಸಾಬೀತು ಪಡಿಸಲಿ ಅಂತ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಶಾಂತಿ ಸ್ಥಾಪನೆಯಾಗಬೇಕಾದರೆ ಬಿಜೆಪಿ ಹಾಗೂ ಸಿಎಂ ತೆಪ್ಪಗಿರಬೇಕು ಅಂತ ವಾಗ್ದಾಳಿ ನಡೆಸಿದ್ದಾರೆ.
ಬಾಲಿಶ ಹೇಳಿಕೆಗಳನ್ನು ನೀಡೋ ಬದಲು, ಸಿಎಂ ಕೋಮು ರಾಜಕರಣವನ್ನು ಬಿಡಲಿ ಅಂತ ಕುಮಾರಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments