Webdunia - Bharat's app for daily news and videos

Install App

‘ಕುಮಾರಸ್ವಾಮಿಗೆ ಬಹಳ ಇರೋದು ಯಡಿಯೂರಪ್ಪಗೆ ಸ್ವಲ್ವವೂ ಇಲ್ವಂತೆ’

Webdunia
ಶುಕ್ರವಾರ, 26 ಜುಲೈ 2019 (14:54 IST)
ಅತೃಪ್ತ ಮೂವರು ಶಾಸಕರನ್ನು ಸ್ಪೀಕರ್ ಕೂಲಂಕುಶವಾಗಿ ಚರ್ಚಿಸಿ ಕಾನೂನು ರೀತಿಯಲ್ಲಿ ಅನರ್ಹ ಮಾಡಿದ್ದಾರೆ. ಹೀಗಂತ ವಿಧಾನ ಪರಿಷತ್ ಹಿರಿಯ ಸದಸ್ಯ ಹೇಳಿದ್ದು, ಇದೇ ವೇಳೆ ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.

ಆಪರೇಷನ್ ಕಮಲ ನಡೆಸಿರೋ ಭಾರತೀಯ ಜನತಾ ಪಕ್ಷದಲ್ಲಿ ಟ್ರಬಲ್ ಕ್ರಿಯೇಟರ್ ಗಳೇ ಹೆಚ್ಚಿದ್ದಾರೆ. ಅವರು ಅಥವಾ ಈಗ ಅತೃಪ್ತರಾದವರು ಮುಂದೆಯೂ ಯಾವುದೇ ಸಂದರ್ಭದಲ್ಲಿ ಬಿಜೆಪಿಗೆ ಕೈ ಕೊಡಬಹುದೆಂದು ಹೊಸ ಬಾಂಬ್ ಸಿಡಿಸಿದ್ದಾರೆ.

ತಂತಿ ಮೇಲೆ ನಡೆದಂತೆ ಸರಕಾರ ನಡೆಸೋದು ತುಂಬಾ ಕಷ್ಟ. ಹೀಗಂತ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದು, ಹೆಚ್.ಡಿ.ಕುಮಾರಸ್ವಾಮಿಯವರಿಗೆ ತುಂಬಾ ತಾಳ್ಮೆ ಇದೆ. ಆದರೆ ಬಿ.ಎಸ್.ಯಡಿಯೂರಪ್ಪಗೆ ಅದು ಇಲ್ಲ.
ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದರೂ ಅದರ ಆಯುಷ್ಯ ತುಂಬಾಕಡಿಮೆ ಎಂದು ಹೊರಟ್ಟಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments