‘ಕುಮಾರಸ್ವಾಮಿಗೆ ಬಹಳ ಇರೋದು ಯಡಿಯೂರಪ್ಪಗೆ ಸ್ವಲ್ವವೂ ಇಲ್ವಂತೆ’

Webdunia
ಶುಕ್ರವಾರ, 26 ಜುಲೈ 2019 (14:54 IST)
ಅತೃಪ್ತ ಮೂವರು ಶಾಸಕರನ್ನು ಸ್ಪೀಕರ್ ಕೂಲಂಕುಶವಾಗಿ ಚರ್ಚಿಸಿ ಕಾನೂನು ರೀತಿಯಲ್ಲಿ ಅನರ್ಹ ಮಾಡಿದ್ದಾರೆ. ಹೀಗಂತ ವಿಧಾನ ಪರಿಷತ್ ಹಿರಿಯ ಸದಸ್ಯ ಹೇಳಿದ್ದು, ಇದೇ ವೇಳೆ ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.

ಆಪರೇಷನ್ ಕಮಲ ನಡೆಸಿರೋ ಭಾರತೀಯ ಜನತಾ ಪಕ್ಷದಲ್ಲಿ ಟ್ರಬಲ್ ಕ್ರಿಯೇಟರ್ ಗಳೇ ಹೆಚ್ಚಿದ್ದಾರೆ. ಅವರು ಅಥವಾ ಈಗ ಅತೃಪ್ತರಾದವರು ಮುಂದೆಯೂ ಯಾವುದೇ ಸಂದರ್ಭದಲ್ಲಿ ಬಿಜೆಪಿಗೆ ಕೈ ಕೊಡಬಹುದೆಂದು ಹೊಸ ಬಾಂಬ್ ಸಿಡಿಸಿದ್ದಾರೆ.

ತಂತಿ ಮೇಲೆ ನಡೆದಂತೆ ಸರಕಾರ ನಡೆಸೋದು ತುಂಬಾ ಕಷ್ಟ. ಹೀಗಂತ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದು, ಹೆಚ್.ಡಿ.ಕುಮಾರಸ್ವಾಮಿಯವರಿಗೆ ತುಂಬಾ ತಾಳ್ಮೆ ಇದೆ. ಆದರೆ ಬಿ.ಎಸ್.ಯಡಿಯೂರಪ್ಪಗೆ ಅದು ಇಲ್ಲ.
ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದರೂ ಅದರ ಆಯುಷ್ಯ ತುಂಬಾಕಡಿಮೆ ಎಂದು ಹೊರಟ್ಟಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments