Webdunia - Bharat's app for daily news and videos

Install App

ಆದಿಚುಂಚನಗಿರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಭೇಟಿ

Webdunia
ಭಾನುವಾರ, 30 ಏಪ್ರಿಲ್ 2023 (12:47 IST)
ಮಂಡ್ಯ : ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
 
ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು (ಭಾನುವಾರ) ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ. 

ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments