Select Your Language

Notifications

webdunia
webdunia
webdunia
webdunia

ಧರ್ಮಸ್ಥಳಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಕುಮಾರಸ್ವಾಮಿ

ಧರ್ಮಸ್ಥಳಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಕುಮಾರಸ್ವಾಮಿ
ಧರ್ಮಸ್ಥಳ , ಮಂಗಳವಾರ, 27 ಜೂನ್ 2017 (13:39 IST)
ಮಾಜಿ ಸಿಎಂ ಕುಮಾರಸ್ವಾಮಿ ಇಂದು ಕುಟುಂಬ ಸಮೇತ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಂ ಭೇಚಿ ನೀಡಿ ದೇವರ ದರ್ಶನ ಪಡೆದು ಪುನೀತರಾದರು.
 
ಪತ್ನಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಅವರೊಂದಿಗೆ ಮೊದಲಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಸ್ವಾಮಿ ಮಂಜುನಾಥ ದೇವರ ದರ್ಶನ ಪಡೆದರು. ನಂತರ ಕುಕ್ಕೆ ಸುಬ್ರಹ್ಮಣ್ಯಂಗೆ ತೆರಳಿ ಪೂಜೆಗಳನ್ನು ನೆರವೇರಿಸಿದರು.
  
ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ಆಗಮಿಸಿದ್ದೇನೆ. ಇದರಲ್ಲಿ ವಿಶೇಷವೇನು ಇಲ್ಲ. ರಾಜ್ಯದ ಜನತೆಯ ಮೇಲೆ ದೇವರ ದಯೆಯಿರಲಿ. ಚೆನ್ನಾಗಿ ಮಳೆ ಬೆಳೆಯಾಗಲಿ ಎಂದು ಬೇಡಿಕೊಂಡಿದ್ದಾಗಿ ತಿಳಿಸಿದ್ದಾರೆ.
 
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ ಎನ್ನುವುದು ವಿರೋಧಿಗಳ ಕುಹಕವಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರ, ಮೋದಿ ಟೀಕಿಸಿದ ಮಹೇಶ್ಚಂದ್ರಗುರುನಾ ವಜಾ ಮಾಡಿ: ಶೋಭಾ ಕರಂದ್ಲಾಜೆ