Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಪಂಥಾಹ್ವಾನ ನೀಡಿದ-ಡಿಕೆಶಿ

Webdunia
ಗುರುವಾರ, 26 ಅಕ್ಟೋಬರ್ 2023 (15:40 IST)
ನಿಮ್ಮನ್ನು ಅಧಿಕಾರದಿಂದ ಇಳಿಸಿದವರ ಜೊತೆ ಸೇರಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಮೀರ್‌ಸಾಧಿಕ್ ಎನ್ನುತ್ತಿದ್ದೀರಲ್ಲ. ಮಾಧ್ಯಮಗಳ ಎದುರು ಮಾಡುವ ಟೀಕೆಗಳು ಸಾಯುತ್ತವೆ.

ಬನ್ನಿ ಕುಮಾರಣ್ಣ ನಿಜವಾದ ಮೀರ್‌ ಸಾಧಿಕ್‌ ಯಾರು ಎಂಬುದನ್ನು ಸದನದಲ್ಲೇ ಚರ್ಚೆ ಮಾಡೋಣ. ಎಲ್ಲವೂ ದಾಖಲೆಗಳಲ್ಲಿ ಉಳಿಯಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕುಮಾರಸ್ವಾಮಿ ಅವರಿಗೆ  ಪಂಥಾಹ್ವಾನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments