Select Your Language

Notifications

webdunia
webdunia
webdunia
webdunia

ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ

ಜೆಡಿಎಸ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಎರಡು ದಿನಗಳ ಪ್ರವಾಸವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದಾರೆ.

ಬದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಇಂದು ಜೆಡಿಎಸ್ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಭಾಗವಹಿಸುವ ಕುಮಾರಸ್ವಾಮಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

ಈಗಾಗಲೇ ಸಮಾವೇಶಕ್ಕೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಕಾರ್ಯಕರ್ತರು ಸಮಾವೇಶಕ್ಕೆ ಬರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಕ್ಕೆ ಜಿಯೋ ಬಂಪರ್ ಆಫರ್!