Webdunia - Bharat's app for daily news and videos

Install App

ನಲಪಾಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್. ಡಿ ಕುಮಾರಸ್ವಾಮಿ

Webdunia
ಬುಧವಾರ, 21 ಫೆಬ್ರವರಿ 2018 (07:06 IST)
ಹುಬ್ಬಳ್ಳಿ : ಶಾಂತಿ ನಗರ  ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ‘ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಮಾಡಲಿಲ್ಲ. ಇದರ ಹಿಂದೆ ಕೋಟ್ಯಾಂತರ ರೂಪಾಯಿಗಳ ಹಗರಣ ಇದೆ’ ಎಂದು ಹೇಳುವುದರ ಮೂಲಕ ಪ್ರಕರಣಕ್ಕೆ ಹೊಸ ತಿರುವೊಂದನ್ನು ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಕಂಪ್ಯೂಟರ್ ಹ್ಯಾಕಿಂಗ್ , ಬಿಟ್ ಕಾಯಿನ್ , ಹವಾಲಾ ದಂಧೆಯ ಕರಾಳ ಮುಖ ಇದೆ. ಕೂಡಲೇ ಪ್ರಕರಣವನ್ನು ಸೈಬರ್ ಕ್ರೈಮ್ ವಿಭಾಗದಿಂದ ತನಿಖೆ ನಡೆಸಬೇಕು. ಇದರ ಹಿಂದೆ ಇರುವ ಕರಾಳ ಸತ್ಯ ಬಹಿರಂಗವಾಗಲಿ. ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ ಇದ್ದಾರೆ. ಕಾಂಗ್ರಸ್ ನಾಯಕರ ಪುಂಡಾಟಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದೆ' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments