Webdunia - Bharat's app for daily news and videos

Install App

ಕುಮಾರಸ್ವಾಮಿ, ಡಿಕೆಶಿಗೆ ರಣರಂಗದಲ್ಲೇ ತೊಡೆತಟ್ಟುತ್ತೇವೆ: ತೇಜಸ್ವಿನಿ ರಮೇಶ್

Webdunia
ಬುಧವಾರ, 22 ಫೆಬ್ರವರಿ 2017 (17:35 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡ, ಸಚಿವ ಡಿ.ಕೆ.ಶಿವಕುಮಾರ್ ದುರ್ಯೋಧನ ಮತ್ತು ದುಶ್ಯಾಸನರಂತೆ ಎಂದು ಮಾಜಿ ಸಂಸದೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ವಾಗ್ದಾಳಿ ನಡೆಸಿದ್ದಾರೆ. 
 
ದುರ್ಯೋಧನ ಮತ್ತು ದುಶ್ಯಾಸನರ ಆರೋಪಗಳಿಗೆ ಪ್ರತ್ಯಾರೋಪ ಮಾಡುವುದಿಲ್ಲ. ಚುನಾವಣೆಯ ರಣರಂಗದಲ್ಲಿ ನಮ್ಮ ತಾಕತ್ತು ಏನು ಎನ್ನುವುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.
 
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ತನ್ನನ್ನು ಕ್ರ್ಯಾಕ್ ಎಂದು ಕರೆದಿದ್ದಾರೆ. ಅದಕ್ಕೆ ನಾನು ಪರ್ವರ್ಟ್ ಎಂದು ಹೇಳಬೇಕಾಗುತ್ತೆ, ಅದನ್ನ ಹೇಳುವುದಕ್ಕೆ ಇಷ್ಟವಿಲ್ಲ. ಜನ ಅದನ್ನ ಅರ್ಥ ಕೂಡಾ ಮಾಡಿಕೊಳ್ಳಲ್ಲ. ಮಾಜಿ ಸಿಎಂ ಎಂಬ ಅಹಂಕಾರ ಬಿಟ್ಟು ಸರಳ ಸಜ್ಜನ ರಾಜಕಾರಣಿಯಂತೆ ಇರಲಿ. ಅವರ ಮಾತುಗಳೇ ಅವರ ಸಂಸ್ಕ್ರತಿಯನ್ನ ತೋರಿಸುತ್ತೆ ಅಂದ್ರು.
 
ಕುಮಾರಸ್ವಾಮಿ ಮತ್ತು ಡಿಕೆಶಿವಕುಮಾರ್ ಇಬ್ಬರು ಹೊಂದಾಣಿಕೆಯ ರಾಜಕಾರಣ ಮಾಡುತ್ತಿರುವುದರಿಂದ ಅವರನ್ನು ಕೌರವರು ಎಂದು ಟೀಕಿಸಿದ್ದೇನೆ ಎಂದು ಮಾಜಿ ಸಂಸದೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments