ಕುಮಾರಸ್ವಾಮಿ, ಡಿಕೆಶಿಗೆ ರಣರಂಗದಲ್ಲೇ ತೊಡೆತಟ್ಟುತ್ತೇವೆ: ತೇಜಸ್ವಿನಿ ರಮೇಶ್

Webdunia
ಬುಧವಾರ, 22 ಫೆಬ್ರವರಿ 2017 (17:35 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡ, ಸಚಿವ ಡಿ.ಕೆ.ಶಿವಕುಮಾರ್ ದುರ್ಯೋಧನ ಮತ್ತು ದುಶ್ಯಾಸನರಂತೆ ಎಂದು ಮಾಜಿ ಸಂಸದೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ವಾಗ್ದಾಳಿ ನಡೆಸಿದ್ದಾರೆ. 
 
ದುರ್ಯೋಧನ ಮತ್ತು ದುಶ್ಯಾಸನರ ಆರೋಪಗಳಿಗೆ ಪ್ರತ್ಯಾರೋಪ ಮಾಡುವುದಿಲ್ಲ. ಚುನಾವಣೆಯ ರಣರಂಗದಲ್ಲಿ ನಮ್ಮ ತಾಕತ್ತು ಏನು ಎನ್ನುವುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.
 
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ತನ್ನನ್ನು ಕ್ರ್ಯಾಕ್ ಎಂದು ಕರೆದಿದ್ದಾರೆ. ಅದಕ್ಕೆ ನಾನು ಪರ್ವರ್ಟ್ ಎಂದು ಹೇಳಬೇಕಾಗುತ್ತೆ, ಅದನ್ನ ಹೇಳುವುದಕ್ಕೆ ಇಷ್ಟವಿಲ್ಲ. ಜನ ಅದನ್ನ ಅರ್ಥ ಕೂಡಾ ಮಾಡಿಕೊಳ್ಳಲ್ಲ. ಮಾಜಿ ಸಿಎಂ ಎಂಬ ಅಹಂಕಾರ ಬಿಟ್ಟು ಸರಳ ಸಜ್ಜನ ರಾಜಕಾರಣಿಯಂತೆ ಇರಲಿ. ಅವರ ಮಾತುಗಳೇ ಅವರ ಸಂಸ್ಕ್ರತಿಯನ್ನ ತೋರಿಸುತ್ತೆ ಅಂದ್ರು.
 
ಕುಮಾರಸ್ವಾಮಿ ಮತ್ತು ಡಿಕೆಶಿವಕುಮಾರ್ ಇಬ್ಬರು ಹೊಂದಾಣಿಕೆಯ ರಾಜಕಾರಣ ಮಾಡುತ್ತಿರುವುದರಿಂದ ಅವರನ್ನು ಕೌರವರು ಎಂದು ಟೀಕಿಸಿದ್ದೇನೆ ಎಂದು ಮಾಜಿ ಸಂಸದೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments