Webdunia - Bharat's app for daily news and videos

Install App

ಅಭ್ಯರ್ಥಿಗಳ ಪರವಾಗಿ ಕುಮಾರಸ್ವಾಮಿ ಭರ್ಜರಿ ಪ್ರಚಾರ

Webdunia
ಗುರುವಾರ, 3 ಮೇ 2018 (14:41 IST)
ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದೆ. ಪ್ರತಿಯೊಂದು ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಮತಭೇಟೆಗೆ ಇಳಿದಿದ್ದಾರೆ. 
ಕಲಬುರ್ಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಯಡ್ರಾಮಿ ಗ್ರಾಮದಲ್ಲಿ ನಡೆದ ಜೇವರ್ಗಿ ಕ್ಷೇತ್ರದಲ್ಲಿ ವಿಧಾನಸಭೆ ಅಭ್ಯರ್ಥಿ ಕೇದಾರಲಿಂಗಯ್ಯ ಪರವಾಗಿ ಕುಮಾರಸ್ವಾಮಿ ಮತಯಾಚನೆ ಮಾಡಿದ್ರು. 
 
ನಂತರ ಮಾತನಾಡಿದ ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ರು. ಕೇಂದ್ರ ಮತ್ತು ರಾಜ್ಯ ಸರಕಾರ ಎರಡೂ ಕೂಡ ರೈತರಿಗೆ ಮೋಸ ಮಾಡಿವೆ. ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡ್ತಿಲ್ಲ ಆದರೆ ಕಾರ್ಪೋರೇಟ್ ವಲಯದವರ ಸಾಲ ಮನ್ನಾ ಮಾಡುತ್ತಿದೆ. ರಾಜ್ಯದಲ್ಲಿ ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ, ಅದು ಇನ್ನೂ ಮನ್ನಾ ಆಗಿಲ್ಲ
 
ರೈತರಿಗೆ ಸಾಲ ಮನ್ನಾದ ಹಣ ತಲುಪಿಲ್ಲ. ಇದು ದುರಾದೃಷ್ಟ ಎಂದ್ರು.ಜೆಡಿಎಸ್ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಲಾಗುವದು ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments