Webdunia - Bharat's app for daily news and videos

Install App

ಕುಮಾರಸ್ವಾಮಿ ಸಿಎಂ: ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

Webdunia
ಶನಿವಾರ, 19 ಮೇ 2018 (17:59 IST)
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಹಿನ್ನೆಲೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಇನ್ನು ಚನ್ನಪಟ್ಟಣದಿಂದ ಸಿಎಂ ಆಗುತ್ತಿರುವ ಹಿನ್ನೆಲೆ ಹೆಚ್.ಡಿ.ಕೆ ಪರ ಜೆಡಿಎಸ್ ಕಾರ್ಯಕರ್ತರು ಜಯಘೋಷಗಳನ್ನ ಮೊಳಗಿಸಿದರು. 
 
ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡು ಅಬ್ಬರಿಸಿದರು. 
 
ಸಿಎಂ ಕುಮಾರಣ್ಣನಿಗೆ ಜೈ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೂ ಜೈಕಾರ ಹಾಕಿದರು. ಕಳೆದ 19 ವರ್ಷಗಳ ಬಳಿಕ ಚನ್ನಪಟ್ಟಣದಲ್ಲಿ ಆಯ್ಕೆಯಾದ ಜೆಡಿಎಸ್ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಸಿಎಂ ಆಗುತ್ತಿರುವುದಕ್ಕೆ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments