ಕುಮಾರಸ್ವಾಮಿ ಸಿಎಂ: ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

Webdunia
ಶನಿವಾರ, 19 ಮೇ 2018 (17:59 IST)
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಹಿನ್ನೆಲೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಇನ್ನು ಚನ್ನಪಟ್ಟಣದಿಂದ ಸಿಎಂ ಆಗುತ್ತಿರುವ ಹಿನ್ನೆಲೆ ಹೆಚ್.ಡಿ.ಕೆ ಪರ ಜೆಡಿಎಸ್ ಕಾರ್ಯಕರ್ತರು ಜಯಘೋಷಗಳನ್ನ ಮೊಳಗಿಸಿದರು. 
 
ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡು ಅಬ್ಬರಿಸಿದರು. 
 
ಸಿಎಂ ಕುಮಾರಣ್ಣನಿಗೆ ಜೈ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೂ ಜೈಕಾರ ಹಾಕಿದರು. ಕಳೆದ 19 ವರ್ಷಗಳ ಬಳಿಕ ಚನ್ನಪಟ್ಟಣದಲ್ಲಿ ಆಯ್ಕೆಯಾದ ಜೆಡಿಎಸ್ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಸಿಎಂ ಆಗುತ್ತಿರುವುದಕ್ಕೆ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಮಾತ್ರವಲ್ಲ ದುಡ್ಡು ಕೊಟ್ರೆ ಇದೆಲ್ಲಾ ಸಿಗುತ್ತೆ: video

ರೋಲರ್ ಕಾಸ್ಟರ್ ನಲ್ಲಿ ಕೂತಿದ್ದವಳ ಪ್ರಾಣ ಪಕ್ಷಿಯೇ ಹಾರಿಹೋಯ್ತು video

ಪರಪ್ಪನ ಅಗ್ರಹಾರ ಕರ್ಮಕಾಂಡಕ್ಕೆ ನೆಪ ಹೇಳಿದ ಸಿಎಂಗೆ ದರ್ಶನ್ ವಿಚಾರದಲ್ಲಿರುವ ಅರ್ಜೆಂಟ್ ಈಗ್ಯಾಕಿಲ್ಲ ಎಂದ ನೆಟ್ಟಿಗರು

Video: ಆರ್ ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಬೇಕು, ಬೆಂಗಳೂರು ಏರ್ ಪೋರ್ಟ್ ನಲ್ಲೇ ನಮಾಜ್ ಮಾಡಬಹುದಾ

ಮುಂದಿನ ಸುದ್ದಿ
Show comments