Webdunia - Bharat's app for daily news and videos

Install App

ಕುಮಾರಸ್ವಾಮಿಯಿಂದ ಕೀಳು ಮಟ್ಟದ ರಾಜಕೀಯ: ಕರಂದ್ಲಾಜೆ ಕಿಡಿ

Webdunia
ಮಂಗಳವಾರ, 25 ಅಕ್ಟೋಬರ್ 2016 (12:18 IST)
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ 1.97 ಕೋಟಿ ರೂಪಾಯಿ ಹಣಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೂ ಯಾವುದೇ ಸಂಬಂಧವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. 
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ವಿಧಾನಸೌಧ ಹಾಗೂ ಬಿಬಿಎಂಪಿ ಕಾಂಗ್ರೆಸ್ ಮತ್ತು ಜೆಡಿಎಸ್ ವಶದಲ್ಲಿದೆ. ಇಲ್ಲಿ ಏನೇ ನಡೆದರು ಇವರಿಬ್ಬರೇ ಕಾರಣ ಎಂದು ಹೇಳಿದರು.
 
ವಿಧಾನಸೌಧದಲ್ಲಿ ಜಪ್ತಿಯಾಗಿರುವ ಹಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಆಗ ಮಾತ್ರ ಅಕ್ರಮ ದುಡ್ಡು ಯಾರಿಗೆ ಸೇರಿದ್ದು ಎಂದು ತಿಳಿಯುತ್ತದೆ ಎಂದು ಹೇಳಿದರು. 
 
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ ಹಣ ಯಾರಿಗೆ ಸೇರಿದೆ ಎನ್ನುವುದು ಬಿಎಸ್‌ವೈಗೆ ಸಂಪೂರ್ಣ ಮಾಹಿತಿ ಇದೆ. ಅವರನ್ನು ವಿಚಾರಿಸಿದರೆ ಹಣ ಯಾರಿಗೆ ಸೇರಿದ್ದು ಹಾಗೂ ಹಣ ಏಲ್ಲಿಗೆ ರವಾನೆಯಾಗುತಿತ್ತೆಂದು ತಿಳಿದು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಪಿ ಯೋಗೇಶ್ವರ್ ಫ್ಯಾಮಿಲಿ ಮ್ಯಾಟರ್: ರಣದೀಪ್ ಸುರ್ಜೇವಾಲಗೆ ದೂರು ಕೊಟ್ಟ ಪತ್ನಿ

ರಾಜಸ್ಥಾನದ ಚುರುವಿನಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಪತನ: ಪೈಲಟ್ ಸಾವು

ಗುಜರಾತ್‌: ಸೇತುವೆ ಮುರಿದು ನದಿಗೆ ಬಿದ್ದ ವಾಹನಗಳು, 9ಮಂದಿ ಸಾವು

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments