ಡಿಕೆಶಿ ಮೀಟರ್ ಏನು ಅನ್ನುವುದು ಕುಮಾರಸ್ವಾಮಿಗೆ ಗೊತ್ತಿದೆ. ಎಚ್.ಡಿ.ಕುಮಾರಸ್ವಾಮಿ ದೇವರ ಮಕ್ಕಳಂತೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ವಿದ್ಯುತ್ ಖರೀದಿಸಿದ ಎಲ್ಲಾ ದಾಖಲೆಗಳು ಇಲಾಖೆಯಲ್ಲಿ ಲಭ್ಯವಿವೆ. ಕೃತಕ ವಿದ್ಯುತ್ ಅಭಾಷ ಸೃಷ್ಟಿಸಲು ಪ್ರಯಚ್ನಿಸಲಾಗುತ್ತಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆನ್ನಿಗಾನಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದೆ. ವಿಶೇಷ ಪೀಠ ರಚನೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನಾನು ಯಾವುದೇ ರೀತಿಯ ತನಿಖೆಗೂ ಸಿದ್ದ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.