Webdunia - Bharat's app for daily news and videos

Install App

ಮಹದೇವಪುರದಲ್ಲಿ ಕುಮಾರಸ್ವಾಮಿ ರೋಡ್ ಶೋ

Webdunia
ಮಂಗಳವಾರ, 8 ಮೇ 2018 (15:58 IST)
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಹದೇವಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಪರ ಅಬ್ಬರದ ರೋಡ್ ಶೋ ನಡೆಸಿದ್ರು. 
 ಮೈಸೂರಿನಿಂದ ನೇರವಾಗಿ ಶ್ರೀರಂಗಪಟ್ಟಣದ ಮಹದೇವಪುರಕ್ಕೆ ಆಗಮಿಸಿದ ಹೆಚ್‌ಡಿಕೆಗೆ ಗ್ರಾಮದ ಮಹಿಳೆಯರು ಅರಿಶಿನ ನೀರು, ಬೆಲ್ಲದ ಆರತಿ ಮಾಡಿ ಸ್ವಾಗತಿಸಿದ್ರು. ಬಳಿಕ ನಗಾರಿ, ತಮಟೆ ಸಾಂಸ್ಕೃತಿಕ ಕಲಾ ತಂಡಗಳು ಹೆಚ್ಡಿಕೆಗೆ ಸ್ವಾಗತ ಕೋರಿದ್ವು. ವಿಕಾಸಯಾತ್ರೆಯಲ್ಲಿ ಹೆಚ್ಡಿಕೆಗೆ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಸಾಥ್ ಕೊಟ್ರು. 
 
ಇನ್ನು ರೋಡ್ ಷೋ ನಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ರು. ಈ ಸಂದರ್ಭದಲ್ಲಿ ಕಾರ್ಯಕರ್ತರು ವಿಕಾಸ ವಾಹಿನಿಗೆ ಅಡ್ಡಲಾಗಿ ಬಂದಿದ್ದರಿಂದ ಸಿಡಿಮಿಡಿಗೊಂಡ ಹೆಚ್ಡಿಕೆ, ಕಾರ್ಯಕರ್ತರು ವಿಕಾಸವಾಹಿನಿಗೆ ದಾರಿ ಮಾಡಿಕೊಡಿದ್ದಲ್ಲಿ ಪ್ರಚಾರ ನಡೆಸದೇ ವಾಪಸ್ ಹೋಗುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ರು. ಎಚ್ಡಿಕೆ ಶ್ರೀರಂಗಪಟ್ಟಣ ಸೇರಿ ಸುಮಾರು ಎಂಟತ್ತು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments