Webdunia - Bharat's app for daily news and videos

Install App

ಕುಮಾರಸ್ವಾಮಿ ಸಿಎಂ: ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Webdunia
ಶನಿವಾರ, 19 ಮೇ 2018 (16:30 IST)
ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಬೆಂಬಲಿಗರಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
 ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಾಜಿ ಶಾಸಕ ಎಂ.ಸಿ.ಅಶ್ವಥ್‌, ಕೆಂಗಲ್ ಆಂಜನೇಯಸ್ವಾಮಿಗೆ 101 ತೆಂಗಿನಕಾಯಿ ಹೊಡೆದು ವಿಶೇಷ ಪೂಜೆ ಸಲ್ಲಿಸಿದರು.
 
 ಕುಮಾರಸ್ವಾಮಿ ಸಿಎಂ ಆಗಲೆಂದು ತನ್ನ ಬೆಂಬಲಿಗರೊಂದಿಗೆ ಪೂಜೆಸಲ್ಲಿಸಿದ ಎಂ.ಸಿ.ಅಶ್ವಥ್ ಆಂಜನೇಯ ಸ್ವಾಮಿ ಪಾದದ ಕೆಳಗೆ ಹೆಚ್.ಡಿ.ಕೆ.ಪೋಟೊ ಇಟ್ಟು ಪೂಜೆ ಮಾಡಿಸಿ ತಮ್ಮ ಭಯ ಭಕ್ತಿಯನ್ನು ಮೆರೆದ ಘಟನೆ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments